22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಅಪಘಾತಗ್ರಾಮಾಂತರ ಸುದ್ದಿ

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಉಜಿರೆ ಕಡೆ ಹೋಗುತ್ತಿದ್ದ ಆಪೆ ರಿಕ್ಷಾ ಕಾಶಿಬೆಟ್ಟು ಇಂಡಸ್ಟ್ರಿಯಲ್ ಪ್ರದೇಶದ ಮುಂದೆ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಡಿ.17ರಂದು ನಡೆದಿದೆ.

ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ; ರೂ.4.81 ಕೋಟಿ ಲಾಭ, ಸದಸ್ಯರಿಗೆ ಶೇ. 18 ಡಿವಿಡೆಂಟ್

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಅರಸಿನಮಕ್ಕಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ: ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಸಮೀಪ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು

Suddi Udaya
error: Content is protected !!