September 6, 2026
ಶಾಲಾ ಕಾಲೇಜು

ಕ್ರಿಕೆಟ್ ಆಟಗಾರ ಯೋಗೀಶ್ ಶೆಟ್ಟಿ ಸಂಬೋಳ್ಯ ನಿಧನ

:

ಗೇರುಕಟ್ಟೆ : ಡಿ.16.ಗೇರುಕಟ್ಟೆ ಓಡಿಲ್ನಾಳ ಗ್ರಾಮದ ನಿವಾಸಿ ಯೋಗೀಶ್ ಶೆಟ್ಟಿ (43 ವ)ತಾಲೂಕು ಜಿಲ್ಲಾ ಮಟ್ಟದ ಕ್ರಿಕೆಟ್ ಆಟಗಾರ ಹಾಗೂ ಕೃಷಿಕರಾಗಿದ್ದರು. ಅಲ್ಪಕಾಲದ ಅನಾರೋಗ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ತಾಯಿ ಸರೋಜ, ತಂದೆ ಕಮಲಾಕ್ಷ,ಪತ್ನಿ ಭವ್ಯ ವೇಣೂರು ಪಂಚಾಯತ್ ಸಿಬ್ಬಂದಿ, ಓರ್ವ ಪುತ್ರ, ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

Related posts

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!