July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಹುಣ್ಸೆಕಟ್ಟೆ ಮತ್ತು ಬೆಳ್ತಂಗಡಿ ಬಿ ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಡಿ.21ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ನಡೆಯಲಿರುವ 26ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪೂಜಾ ಸಮಿತಿ ಅಧ್ಯಕ್ಷ ಲಕ್ಮಣ ಪಿ. ಕೆಂಬರ್ಜೆ, ಬೆಳ್ತಂಗಡಿ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್., ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ನಾಯಕ್, ಬೆಳ್ತಂಗಡಿ ವಲಯ ಮೇಲ್ವಿಚಾರಕ ರವಿ, ಹುಣ್ಸೆಕಟ್ಟೆ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಅಚ್ಚಿನಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!