ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.20 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.


ಪೂರ್ವಾಹ್ನ9.30ಕ್ಕೆ ಮಚ್ಚಿನ ಗ್ರಾಮ ಪಂಚಾಯತ್, ಪೂರ್ವಾಹ್ನ11 ಕ್ಕೆ ಮಾಲಾಡಿ ಗ್ರಾಮ ಪಂಚಾಯತ್, ಅಪರಾಹ್ನ 2 ಕ್ಕೆ ಕಳಿಯ ಸಿಎ ಬ್ಯಾಂಕ್ ಸಭಾಂಗಣ, ಸಂಜೆ 4ಕ್ಕೆ ಬಳಂಜ ಗ್ರಾಮ ಪಂಚಾಯತ್.

Related posts

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾಗಿ ಗಾಯತ್ರಿ ಪಿ ಅಧಿಕಾರ ಸ್ವೀಕಾರ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ವೇಣೂರು: ಬ್ರಾಹ್ಮಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya
error: Content is protected !!