22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನಿಗೆ ದ.ಕ ಜಿಲ್ಲಾ ಕೋರ್ಟ್ ನ.24 ರಂದು 12 ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರೂ ಬಾಂಡ್ ಮತ್ತು ಇಬ್ಬರ ಜಾಮೀನುದಾರರ ಕೊರೆತೆಯಿಂದ 23 ದಿಗಳಿಂದ ಬಿಡುಗಡೆ ಬಾಗ್ಯ ಬಂದಿರಲಿಲ್ಲ.

ಆರೋಪಿ ಚಿನ್ನಯ್ಯನಿಗೆ ಸಹಾಯ ಮಾಡಲು ಪತ್ನಿ ಮಲ್ಲಿಕಾ ಮೂಲಕ ಬೆಳ್ತಂಗಡಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯಕ್ಕೆ ಡಿ.17 ರಂದು 1ಲಕ್ಷದ ಬಾಂಡ್ ನೀಡಲು ಮತ್ತು ಇಬ್ಬರು ಜಾಮೀನದಾರರನ್ನು ಕರೆದುಕೊಂಡು ಬಂದು ಕಾನೂನು ಪಕ್ರಿಯೆ ಮುಗಿಸಿ ಶಿವಮೊಗ್ಗ ಜೈಲಿನತ್ತ ಪ್ರಯಾಣ ಮಾಡಿದ್ದಾರೆ.

ಇನ್ನೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬಿಡುಗಡೆ ಆದೇಶ ಪತ್ರ ಮೇಲ್ ಮೂಲಕ ಶಿವಮೊಗ್ಗ ಜೈಲಿಗೆ ತಲುಪಿದ ಬಳಿಕ ಜೈಲಿನಿಂದ ಚಿನ್ನಯ್ಯ ಡಿ.17 ರಂದು ಸಂಜೆ ವೇಳೆಗೆ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ವೇಣೂರು: ಪಡ್ಡಂದಡ್ಕ ನಿವಾಸಿ, ಹೋಟೆಲ್ ಉದ್ಯಮಿ ಹಂಝ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!