September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾರ್ಗದರ್ಶನದಲ್ಲಿ ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಹುಣ್ಸೆಕಟ್ಟೆ ಮತ್ತು ಬೆಳ್ತಂಗಡಿ ಬಿ ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಡಿ.21ರಂದು ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ನಡೆಯಲಿರುವ 26ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪೂಜಾ ಸಮಿತಿ ಅಧ್ಯಕ್ಷ ಲಕ್ಮಣ ಪಿ. ಕೆಂಬರ್ಜೆ, ಬೆಳ್ತಂಗಡಿ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್., ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ನಾಯಕ್, ಬೆಳ್ತಂಗಡಿ ವಲಯ ಮೇಲ್ವಿಚಾರಕ ರವಿ, ಹುಣ್ಸೆಕಟ್ಟೆ ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಅಚ್ಚಿನಡ್ಕ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಕೇಶವ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ತೆಕ್ಕಾರು: ಸಿಡಿಲಿನ ಬಡಿತಕ್ಕೆ ಮನೆ ಸಂಪೂರ್ಣ ಹಾನಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya
error: Content is protected !!