23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.20: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಮಚ್ಚಿನ, ಮಾಲಾಡಿ, ಕಳಿಯ, ಬಳಂಜದಲ್ಲಿ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಡಿ.20 ರಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ.


ಪೂರ್ವಾಹ್ನ9.30ಕ್ಕೆ ಮಚ್ಚಿನ ಗ್ರಾಮ ಪಂಚಾಯತ್, ಪೂರ್ವಾಹ್ನ11 ಕ್ಕೆ ಮಾಲಾಡಿ ಗ್ರಾಮ ಪಂಚಾಯತ್, ಅಪರಾಹ್ನ 2 ಕ್ಕೆ ಕಳಿಯ ಸಿಎ ಬ್ಯಾಂಕ್ ಸಭಾಂಗಣ, ಸಂಜೆ 4ಕ್ಕೆ ಬಳಂಜ ಗ್ರಾಮ ಪಂಚಾಯತ್.

Related posts

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!