July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಬೆಳ್ತಂಗಡಿ: ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಸದ್ಯ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನಿಗೆ ದ.ಕ ಜಿಲ್ಲಾ ಕೋರ್ಟ್ ನ.24 ರಂದು 12 ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರೂ ಬಾಂಡ್ ಮತ್ತು ಇಬ್ಬರ ಜಾಮೀನುದಾರರ ಕೊರೆತೆಯಿಂದ 23 ದಿಗಳಿಂದ ಬಿಡುಗಡೆ ಬಾಗ್ಯ ಬಂದಿರಲಿಲ್ಲ.

ಆರೋಪಿ ಚಿನ್ನಯ್ಯನಿಗೆ ಸಹಾಯ ಮಾಡಲು ಪತ್ನಿ ಮಲ್ಲಿಕಾ ಮೂಲಕ ಬೆಳ್ತಂಗಡಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯಕ್ಕೆ ಡಿ.17 ರಂದು 1ಲಕ್ಷದ ಬಾಂಡ್ ನೀಡಲು ಮತ್ತು ಇಬ್ಬರು ಜಾಮೀನದಾರರನ್ನು ಕರೆದುಕೊಂಡು ಬಂದು ಕಾನೂನು ಪಕ್ರಿಯೆ ಮುಗಿಸಿ ಶಿವಮೊಗ್ಗ ಜೈಲಿನತ್ತ ಪ್ರಯಾಣ ಮಾಡಿದ್ದಾರೆ.

ಇನ್ನೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ಬಿಡುಗಡೆ ಆದೇಶ ಪತ್ರ ಮೇಲ್ ಮೂಲಕ ಶಿವಮೊಗ್ಗ ಜೈಲಿಗೆ ತಲುಪಿದ ಬಳಿಕ ಜೈಲಿನಿಂದ ಚಿನ್ನಯ್ಯ ಡಿ.17 ರಂದು ಸಂಜೆ ವೇಳೆಗೆ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!