25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು.

ಅಗ್ರಿಲೀಫ್ ಸಂಸ್ಥೆ ಪ್ರತಿನಿಧಿಯಾಗಿ ಜಗನ್ನಾಥ್ ಅವರು ಮಂಗಳೂರಿನ ಕೈಗಾರಿಕಾ ನಿಗಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಮೈಲಿಗಲ್ಲು ಸಾಧಿಸಲು ಕಾರಣಕರ್ತರಾದ ಅಗ್ರಿಲೀಫ್ ಸಿಬ್ಬಂದಿಯ ಸಮರ್ಪಣಾ ಭಾವ, ಬೆಂಬಲ ಮತ್ತು ಅಮೂಲ್ಯ ಕೊಡುಗೆಗಾಗಿ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಂಸ್ಥೆಯ ಸಿಇಒ ಮತ್ತು ಮುಖ್ಯಸ್ಥ ಅವಿನಾಶ್ ರಾವ್ ಹೇಳಿದ್ದಾರೆ.

Related posts

ನಿಡ್ಲೆ: ಇನೋವಾ ಕಾರು ಹಾಗೂ ಪೊಲೀಸ್ ವ್ಯಾನ್ ನಡುವೆ ಡಿಕ್ಕಿ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!