September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

ಬೆಳ್ತಂಗಡಿ: ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ ಆರ್ ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ ಸಿಎಸ್ ಆರ್ ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್

ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡವು ಡಿ. 16 ರಂದು ಭೇಟಿ ಮಾಡಿ ಸಂಸ್ಥೆಯ ಪರವಾಗಿ ಸಿಎಸ್ ಆರ್ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Related posts

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!