22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಭಾರಿಗೆ ಪುತ್ತೂರು ಎ.ಸಿ ಗಡಿಪಾರು ಆದೇಶ ಮಾಡಲಾಗಿದೆ.

ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

Related posts

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!