March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ 6ನೇ ಗುರುತು ಮಾಡಿದ್ದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ: ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ರಾಜ್ಯ ಅಂತರ್ ಜಿಲ್ಲಾ ಅಥ್ಲೆಟಿಕ್ ಕ್ರೀಡಾಕೂಟ: ಮುಂಡಾಜೆಯ ತೇಜಲ್ ಕೆ.ಆರ್. ರವರಿಗೆ 110 ಮೀ. ಹರ್ಡಲ್ಸ್‌ನಲ್ಲಿ ಚಿನ್ನದ ಪದಕ

Suddi Udaya
error: Content is protected !!