July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya
error: Content is protected !!