July 23, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಡಿ.17 ರಂದು ಸಂಜೆ ಬಿಡುಗಡೆ ಆದೇಶ ಬೆನ್ನಲ್ಲೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಡಿ.18 ರಂದು ಬೆಳಗ್ಗೆ 8:30 ಕ್ಕೆ ಬಿಡುಗಡೆಯಾಗಿದ್ದಾನೆ‌. ಚಿನ್ನಯ್ಯ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆಯಲ್ಲಿ ಬಾಡಿಗೆ ಕಾರಿನಲ್ಲಿ ಊರಿನತ್ತ ಪ್ರಯಾಣ ಮಾಡಿದ್ದಾರೆ.

Related posts

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya
error: Content is protected !!