23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

ಗುರುವಾಯನಕೆರೆ : ಸಹಕಾರ ಸಂಘಗಳ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕರಾದ ಪ್ರಸಾದ್ ರೆಡ್ಡಿಯವರು ಡಿ.17 ರಂದು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಇಲ್ಲಿಗೆ ಭೇಟಿ ನೀಡಿ ಸಂಘದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಸಲಹೆ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇವರಿಗೆ ಸಂಘದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ರಘು, ಸಂಘದ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ, ನಿರ್ದೇಶಕರಾದ ರಾಜು ಶೆಟ್ಟಿ ಬೆಂಗತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸುಜಯ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya
error: Content is protected !!