22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಗ್ರಾಮ ಪಂಚಾಯತ್ ಧರ್ಮಸ್ಥಳ ಹಾಗೂ ಹೊಸ ಜನರೇಷನ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಉಪಾಧ್ಯಕ್ಷ ಶ್ರೀನಿವಾಸ ರಾವ್ ನೆರವೇರಿಸಿದರು.

ಪಂಚಾಯತ್ ಸದಸ್ಯರಾದ ಸುಧಾಕರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ, ನ್ಯೂ ವಿಜನ್ ಜನರೇಷನ್ ನ ಡಾ. ರಾಮಚಂದ್ರ ಹಾಗೂ ಸಿಬ್ಬಂದಿವರ್ಗ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ , ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!