25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು.

ಅಗ್ರಿಲೀಫ್ ಸಂಸ್ಥೆ ಪ್ರತಿನಿಧಿಯಾಗಿ ಜಗನ್ನಾಥ್ ಅವರು ಮಂಗಳೂರಿನ ಕೈಗಾರಿಕಾ ನಿಗಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಮೈಲಿಗಲ್ಲು ಸಾಧಿಸಲು ಕಾರಣಕರ್ತರಾದ ಅಗ್ರಿಲೀಫ್ ಸಿಬ್ಬಂದಿಯ ಸಮರ್ಪಣಾ ಭಾವ, ಬೆಂಬಲ ಮತ್ತು ಅಮೂಲ್ಯ ಕೊಡುಗೆಗಾಗಿ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಂಸ್ಥೆಯ ಸಿಇಒ ಮತ್ತು ಮುಖ್ಯಸ್ಥ ಅವಿನಾಶ್ ರಾವ್ ಹೇಳಿದ್ದಾರೆ.

Related posts

ನಾಳೆಯಿಂದ ಬಂಡಾಜೆ ಜಲಪಾತ ವೀಕ್ಷಣೆಗೆ ಅವಕಾಶ

Suddi Udaya

ಎಸ್ಐಟಿ ಸಲ್ಲಿಸಿದ ವರದಿಯ ಪ್ರತಿ ನೀಡಲು ಅರ್ಜಿ ಸಲ್ಲಿಕೆ: ಕೆಲವೊಂದು ವರದಿಯ ಪ್ರತಿ ನೀಡಲು ಕೋರ್ಟ್ ಒಪ್ಪಿಗೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya
error: Content is protected !!