ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

ಬೆಳ್ತಂಗಡಿ: ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ಸುಸ್ಥಿರ ಪ್ರಮಾಣೀಕರಣ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಬರೆಂಗಾಯದಲ್ಲಿರುವ ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಝೆಡ್ (ZED) ಬೆಳ್ಳಿ ಪ್ರಮಾಣಪತ್ರವನ್ನು ನೀಡಲಾಯಿತು.

ಅಗ್ರಿಲೀಫ್ ಸಂಸ್ಥೆ ಪ್ರತಿನಿಧಿಯಾಗಿ ಜಗನ್ನಾಥ್ ಅವರು ಮಂಗಳೂರಿನ ಕೈಗಾರಿಕಾ ನಿಗಮದಲ್ಲಿ ಪ್ರಮಾಣ ಪತ್ರ ಸ್ವೀಕರಿಸಿದರು.

ಈ ಮೈಲಿಗಲ್ಲು ಸಾಧಿಸಲು ಕಾರಣಕರ್ತರಾದ ಅಗ್ರಿಲೀಫ್ ಸಿಬ್ಬಂದಿಯ ಸಮರ್ಪಣಾ ಭಾವ, ಬೆಂಬಲ ಮತ್ತು ಅಮೂಲ್ಯ ಕೊಡುಗೆಗಾಗಿ ಪ್ರಾಮಾಣಿಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಸಂಸ್ಥೆಯ ಸಿಇಒ ಮತ್ತು ಮುಖ್ಯಸ್ಥ ಅವಿನಾಶ್ ರಾವ್ ಹೇಳಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಮಿತ್ತಬಾಗಿಲು: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!