July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಾಲಗಾರ ಸಾಮಾನ್ಯ

ಕ್ಷೇತ್ರದಿಂದ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆಯ, ಬೆಳ್ತಂಗಡಿ ಉಪಗ್ರಹ ಶಾಖೆಯ ಪ್ರತಿನಿಧಿಯಾಗಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಕಾರು ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!