22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಭಾರಿಗೆ ಪುತ್ತೂರು ಎ.ಸಿ ಗಡಿಪಾರು ಆದೇಶ ಮಾಡಲಾಗಿದೆ.

ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಚೆನ್ನೆಮಣೆ ಗೊಬ್ಬು ಪಂಥೊ ಮತ್ತು ಸಂಧಿ ಪಾರ್ದನ ಸುಗಿಪ್ಪು ಪಂಥೊದ ಸಮಾರೋಪ ಸಮಾರಂಭ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya
error: Content is protected !!