September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಭಾರಿಗೆ ಪುತ್ತೂರು ಎ.ಸಿ ಗಡಿಪಾರು ಆದೇಶ ಮಾಡಲಾಗಿದೆ.

ಪುತ್ತೂರು ಎ.ಸಿ. ಸ್ಟೇಲಾ ವರ್ಗಿಸ್ ಡಿ.17 ರಂದು ಉಜಿರೆಯ ಮಹೇಶ್ ಶೆಟ್ಟಿಯನ್ನು ಈ ಹಿಂದಿನ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಮೇರಗೆ ಡಿ.18 ರಂದು ಉಜಿರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದರೂ ಆದ್ರೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

Related posts

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಕಾಶಿಬೆಟ್ಟು ಬಳಿ ಇಂಡಸ್ಟ್ರೀಯಲ್ ಎಸ್ಟೇಟ್ ಉದ್ದಿಮೆದಾರರಿಂದ ಪ್ರತಿಭಟನೆಯ ನಾಮಫಲಕ: ಶೀಘ್ರವೇ ಸಮಸ್ಯೆ ಪರಿಹರಿಸದಿದ್ದಲ್ಲಿ ಬಹಿರಂಗ ಪ್ರತಿಭಟನೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಗುರುದೇವ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
error: Content is protected !!