22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!