September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya

ಯಕ್ಷಭಾರತಿ ನಾಟ್ಯ ತರಬೇತಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya
error: Content is protected !!