24 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಕಲ್ಮಂಜ: ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೂತನ ಸಮಿತಿ ರಚನೆ

Suddi Udaya

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!