September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಡಿ.17 ರಂದು ಸಂಜೆ ಬಿಡುಗಡೆ ಆದೇಶ ಬೆನ್ನಲ್ಲೇ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಡಿ.18 ರಂದು ಬೆಳಗ್ಗೆ 8:30 ಕ್ಕೆ ಬಿಡುಗಡೆಯಾಗಿದ್ದಾನೆ‌. ಚಿನ್ನಯ್ಯ ಪತ್ನಿ ಮಲ್ಲಿಕಾ ಮತ್ತು ಸಹೋದರಿ ರತ್ನ ಜೊತೆಯಲ್ಲಿ ಬಾಡಿಗೆ ಕಾರಿನಲ್ಲಿ ಊರಿನತ್ತ ಪ್ರಯಾಣ ಮಾಡಿದ್ದಾರೆ.

Related posts

ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ಗುರುವಾಯನಕೆರೆ ಅದ್ಭುತ ಸಾಧನೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಯುನೈಟೆಡ್ ಸ್ಪೋರ್ಟ್ಸ್ ಹಾಗೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾಗಿ ಮಹಮ್ಮದ್ ಅರ್ಷದ್

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂತ್ರಿಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya
error: Content is protected !!