September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಇದರ ವಾರ್ಷಿಕ ಜಾತ್ರಾಮಹೋತ್ಸವ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯು ಡಿಸೆಂಬರ್ 24 ಮತ್ತು 25 ರಂದು ನಡೆಯಲಿದ್ದು , ಆ ಸಲುವಾಗಿ ಕ್ಷೇತ್ರದ ಅನುವಂಶಿಕ ಮೊಕ್ತೇಸರರಾದ ಧರ್ಮಸ್ಥಳ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಸಮಿತಿಯ ಸದಸ್ಯರು ಭೇಟಿ ನೀಡಿ ಕ್ಷೇತ್ರದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ನೀಡಲಾಯಿತು.

ಈ ಸಮಯದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ, ಅಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ,ಕಾರ್ಯದರ್ಶಿ ಸತೀಶ್ ಗೌಡ ಎಳ್ಳುಗದ್ದೆ, ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರು ಮಹಿಳಾ ಸಮಿತಿ ಗೌರವಾಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳಾಲು ಇದರ ಗೌರವಾಧ್ಯಕ್ಷರಾದ ಶಿವಕುಮಾರ ಬಾರಿತ್ತಾಯ, ಸೀತಾರಾಮ್ ಬೆಳಾಲು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಎಕ್ಸೆಲ್ ನಲ್ಲಿ ಮಾರ್ಚ್ 18 ರಿಂದ ನೀಟ್, ಜೆಇಇ , ಸಿಇಟಿ ಕ್ರ್ಯಾಶ್ ಕೋರ್ಸ್

Suddi Udaya
error: Content is protected !!