32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

ಬೆಳ್ತಂಗಡಿ: ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ ಆರ್ ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ ಸಿಎಸ್ ಆರ್ ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್

ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡವು ಡಿ. 16 ರಂದು ಭೇಟಿ ಮಾಡಿ ಸಂಸ್ಥೆಯ ಪರವಾಗಿ ಸಿಎಸ್ ಆರ್ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya
error: Content is protected !!