September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

ಬೆಳ್ತಂಗಡಿ: ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ ಸಿಎಸ್ ಆರ್ ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಕೆಗೆ ಸಿಎಸ್ ಆರ್ ಅನುದಾನ ನೀಡಿರುವುದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್

ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಕೆ ವಿನಾಯಕ ರಾವ್ ಮತ್ತು ತಂಡವು ಡಿ. 16 ರಂದು ಭೇಟಿ ಮಾಡಿ ಸಂಸ್ಥೆಯ ಪರವಾಗಿ ಸಿಎಸ್ ಆರ್ ತಂಡಕ್ಕೆ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Related posts

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಗುರುಪೂರ್ಣಿಮೆ ಅಂಗವಾಗಿ ಪಾರೆಂಕಿ ವಿದ್ಯಾಸರಸ್ವತಿ ಭಜನಾ ಮಂಡಳಿಯ ತರಬೇತುದಾರ ಸತೀಶ್ ಪೂಂಜಾರವರಿಗೆ ಗುರು ವಂದನೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!