23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

ಬೆಳ್ತಂಗಡಿ: ಇಲ್ಲಿಯ ಸೋಮಾವತಿ ನದಿ ಕಿನಾರೆಯ ಪಂಪ್ ಹೌಸ್‌ನ ಬಳಿ ಮಣ್ಣಿನ ರಾಶಿಯ ಮೇಲೆ ಸುಮಾರು 40 ರಿಂದ 55 ವರ್ಷ ವಯಸ್ಸಿನ ರಾಜು ಎಂಬ ಹೆಸರಿನ ಅಪರಿಚಿತ ವ್ಯಕ್ತಿಯ ಮೃತದೇಹ ಡಿ.16ರಂದು ಕವುಚಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸುಮಾರು 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಬಲ ಬದಿಯ ಎದೆಯಲ್ಲಿ ಹಳೆಯ ಗಾಯದ ಗುರುತು, ಗೋಲ್ಡನ್ ಬಣ್ಣದ ಗೆರೆಗಳಿರುವ ಅರ್ಧ ತೊಳಿನ ಶರ್ಟು, ಕಡು ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದಾರೆ. ಮೃತನ ವಾರಿಸುದಾರರು ಈವರೆಗೆ ಪತ್ತೆಯಾಗಿಲ್ಲ. ಮೃತನ ಬಗ್ಗೆ ಹಾಗೂ ಆತನ ಪೋಷಕರ ಬಗ್ಗೆ ಮಾಹಿತಿ ಗೊತ್ತಿದ್ದವರು ದ.ಕ ಜಿಲ್ಲಾ ಕಂಟ್ರೋಲ್ ರೂಂ: 9480805300, ಬೆಳ್ತಂಗಡಿ ಪೊಲೀಸ್ ಠಾಣೆ : 08256-232093. ಪೊಲೀಸ್ ನಿರೀಕ್ಷಕರು ಬೆಳ್ತಂಗಡಿ ಪೊಲೀಸ್ ಠಾಣೆ : 9480805370 ಮಾಹಿತಿ ನೀಡುವಂತೆ ಕೋರಲಾಗಿದೆ.

Related posts

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!