July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಾಲಗಾರ ಸಾಮಾನ್ಯ

ಕ್ಷೇತ್ರದಿಂದ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆಯ, ಬೆಳ್ತಂಗಡಿ ಉಪಗ್ರಹ ಶಾಖೆಯ ಪ್ರತಿನಿಧಿಯಾಗಿದ್ದಾರೆ.

Related posts

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಎ.6: ಬೆಂಗಳೂರು ಶ್ರೀ‌ ಪ್ರಸನ್ನ ಕಾರ್ಯಸಿದ್ದಿ ಬೈಲಾಂಜನೇಯ ದೇವಾಲಯದಲ್ಲಿ ರಾಮನವಮಿ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದಲ್ಲಿ ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಹಾಗೂ ಸವಣಾಲು ಪಲ್ಗುಣಿ ಭಜನಾ ತಂಡ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಚಾರ್ಮಾಡಿ ಪಂಚಾಯತ್ ನಲ್ಲಿ ಉಚಿತ ದಂತ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!