32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಪದ್ಮುಂಜ ಘಟಕ ನೂತನ ಸಮಿತಿಯ ರಚನೆ

ಪದ್ಮುಂಜ : ವಿಶ್ವ ಹಿಂದೂ ಪರಿಷತ್ ಭಜರಂಗದಳ, ಪದ್ಮುಂಜ ಘಟಕ ಇದರ ನೂತನ ಸಮಿತಿಯ ರಚನೆಯು ಪದ್ಮುಂಜ ಸಿಎ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ್ಪಿನಂಗಡಿ ಪ್ರಖಂಡದ ಕಾರ್ಯದರ್ಶಿ ರಾಜಶೇಖರ ರೈ ,ಸೇವಾ ಪ್ರಮುಖ್ ರಾಜೇಶ್ ಅಡೆಂಜ, ಸಾಪ್ತಾಯಿಕ ಮಿಲನ್ ಭರತ್ ಅಡೆಂಜ ಭಾಗವಹಿಸಿದ್ದರು.

ಗೌರವ ಅಧ್ಯಕ್ಷರಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಅಧ್ಯಕ್ಷರಾಗಿ ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಉಪಾಧ್ಯಕ್ಷರಾಗಿ ರಾಮಕೃಷ್ಣ ಶೆಟ್ಟಿ ಕೊಲ್ಲೊಟ್ಟು, ಸಂಚಾಲಕರಾಗಿ ರಂಜಿತ್ ಮನಿಯಣಿ, ಸಹ ಸಂಚಾಲಕರಾಗಿ ಭರತೇಶ್ ಕೊಲಚ್ಚವು, ಪುರಂದರ ಗೌಡ, ಕಾರ್ಯದರ್ಶಿಯಾಗಿ ಚರಣ್ ಅಂತರ, ಸಹ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್, ಕೋಶಾಧಿಕಾರಿಯಾಗಿ ಗೋಪಾಲ್ ಗೌಡ,
ಸೇವಾ ಪ್ರಮುಖ್ ಆಗಿ ಕೃಷ್ಣ ನಾಯ್ಕ ವಳಬಾವು, ಚಂದನ್, ಗೋ ರಕ್ಷಕ್ ಪ್ರಮುಖ್ ರಾಗಿ ಹರೀಶ್ ನೆಕ್ಕೀಲು, ಪುರುಷೋತ್ತಮ ಗೌಡ, ಸತ್ಸಂಗ್ ಪ್ರಮುಖ್ ವಿಠಲ್ ಶೆಟ್ಟಿ ಕೊಲ್ಲೊಟ್ಟು ,ಪ್ರೇಮನಾಥ್ ಶೆಟ್ಟಿ ಮಲೆಂಗಲ್ಲು, ಸಾಪ್ತಾಯಿಕ ಮಿಲನ್ ಆಗಿ ವಿನೋದ್ ಕೆ ಪುಣ್ಕೆದಡಿ, ಪ್ರಚಾರ ಪ್ರಮುಖ್ ಆಗಿ ವಿಜಯ್ ಎಮ್ ಆರ್, ಸನತ್ ಜೋಗಿ, ಗೌರವ ಸಲಹೆಗಾರರಾಗಿ ಸೀತಾರಾಮ ಮಡಿವಾಳ, ಯತೀಶ್ ಶೆಟ್ಟಿ ಪಣೆಕ್ಕರ, ಸದಾಶಿವ ಶೆಟ್ಟಿ ಜೋಗಿ, ರಮೇಶ್ ನಾಲೋಡಿ, ವಸಂತ ಮೊಗೆರೋಡಿ, ತಿಮ್ಮಪ್ಪ ಗೌಡ ಆಯ್ಕೆಯಾದರು.

Related posts

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!