26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

ಬಿಜೆಪಿ ನಿಡ್ಲೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ನವೀನ್ ಆಯ್ಕೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya
error: Content is protected !!