30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya
error: Content is protected !!