July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!