September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕೇತ್ರದ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಲಿದೆ.

ಡಿ.26 ರಂದು ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ, ಅನ್ನಸಂತರ್ಪಣೆ ನಡೆಯಲಿದೆ. ಡಿ.26ರಂದು ಕೊಡಿಮರದ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಡಿ.26: ಕೊಡಿಮರದ ಭವ್ಯ ಮೆರವಣಿಗೆ, ಧರ್ಮರಸು, ಕೊಡಮಣಿತ್ತಾಯ ದೈವದ ನೇಮೋತ್ಸವ.
ಡಿ.27: ಬ್ರಹ್ಮಬೈದರ್ಕಳ ಗರಡಿ ಇಳಿಯುವುದು, ಮಾಣಿಬಾಲೆ ನೇಮೋತ್ಸವ.
ಜ.1: ಗರಡಿ ವಠಾರದಲ್ಲಿ ಗೆಜ್ಜೆಗಿರಿ ಮೇಳದದಿಂದ ಕೋಟಿ-ಚೆನ್ನಯ ಯಕ್ಷಗಾನ ಬಯಲಾಟ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪುಂಜಾಲಕಟ್ಟೆ : ತೀರ ಹದಗೆಟ್ಟ ರಸ್ತೆ: ಜೂ. 23 ರಂದು ಸ್ಪಂದನ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಅನಿರ್ದಿಷ್ಟವಾಗಿ ಆಟೋ ರಿಕ್ಷಾ ಸ್ಥಗಿತ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya
error: Content is protected !!