23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya
error: Content is protected !!