September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ‘ಹದಿಹರೆಯ ಕೌತುಕದ ಸಮಯ’ ಕೃತಿ ಲೋಕಾರ್ಪಣೆ ಹಾಗೂ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!