25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya
error: Content is protected !!