ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಸಿಗ್ಮಾ’ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!