23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya
error: Content is protected !!