September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

ಬೆಳ್ತಂಗಡಿ: ತಾಲೂಕಿನ ತಣ್ಣೀರುಪಂತ ಮತ್ತು ಪುತ್ತಿಲ ಗ್ರಾಮದ ಕುದ್ಕೋಳಿಕಟ್ಟೆ ಧರ್ಮರಸು, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಗರಡಿ ಮತ್ತು ಸಹಪರಿವಾರಗಳ ಕೇತ್ರದ ವರ್ಷಾವಧಿ ಜಾತ್ರೋತ್ಸವ ಡಿ.26ರಿಂದ 27ರವರೆಗೆ ಜರುಗಲಿದೆ.

ಡಿ.26 ರಂದು ಕೊಳಿಗುಂಟ, ಗೊನೆಮೂಹರ್ತ, ಗಣಪತಿ ಹವನ, ಸ್ಥಳ ಶುದ್ಧಿ, ಭಂಡಾರ ಇಳಿದು ತೋರಣ ಮೂಹರ್ತ, ಧ್ವಜಾರೋಹಣ, ಸಾನಿಧ್ಯಗಳಿಗೆ ಪರ್ವ ಸೇವೆ, ಕೊಡಮಣಿತ್ತಾಯ ದೈವಕ್ಕೆ ಹೂವಿನ ಪೂಜೆ, ಬಲಿ ಉತ್ಸವ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಡಿ.27ರಂದು ಬ್ರಹ್ಮಬೈದರ್ಕಳ ಗರಿಯಕೆ ಭಕ್ತ ಹಾಕುವುದು, ಬಲಿ ಉತ್ಸವ, ಅನ್ನಸಂತರ್ಪಣೆ ನಡೆಯಲಿದೆ. ಡಿ.26ರಂದು ಕೊಡಿಮರದ ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಡಿ.26: ಕೊಡಿಮರದ ಭವ್ಯ ಮೆರವಣಿಗೆ, ಧರ್ಮರಸು, ಕೊಡಮಣಿತ್ತಾಯ ದೈವದ ನೇಮೋತ್ಸವ.
ಡಿ.27: ಬ್ರಹ್ಮಬೈದರ್ಕಳ ಗರಡಿ ಇಳಿಯುವುದು, ಮಾಣಿಬಾಲೆ ನೇಮೋತ್ಸವ.
ಜ.1: ಗರಡಿ ವಠಾರದಲ್ಲಿ ಗೆಜ್ಜೆಗಿರಿ ಮೇಳದದಿಂದ ಕೋಟಿ-ಚೆನ್ನಯ ಯಕ್ಷಗಾನ ಬಯಲಾಟ.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್‌ಗೆ ‘ಬಸವಶ್ರೀ’ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ ಸೇವಾಧಾಮ ಸಂಸ್ಥಾಪಕ ಕೆ. ವಿನಾಯಕ ರಾವ್ ರವರಿಗೆ IOA ಸುವರ್ಣ ಸಾಧಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾರ್ಟರ್ಸ್ ಹಿಂಭಾಗ ಅಪಾಯಕಾರಿ ಮರ: ತೆರವಿಗೆ ಸಾರ್ವಜನಿಕರ ಆಗ್ರಹ

Suddi Udaya
error: Content is protected !!