25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

“ಅಯ್ಯಪ್ಪ ಸ್ವಾಮಿಯ “108” ಶರಣುಘೋಷವನ್ನು 58 ಸೆಕೆಂಡಿನಲ್ಲಿ ಹೇಳಿದ ಉಜಿರೆಯ ಉದಯ್ ಎ.ಕೆ ಆಚಾರ್ಯ ರವರಿಗೆ “ಇಂಡಿಯಾ ಬುಕ್ ಆಫ್ ರೇಕಾರ್ಡ್”, ಕಲಾಂಸ್ ವರ್ಲ್ಡ್ ರೇಕಾರ್ಡ್, ಇಲೈಟ್ ಬುಕ್ ಆಫ್ ರೇಕಾರ್ಡ್”

Suddi Udaya

ಬಳಂಜ: ಸನಾತನ ಸಂಸ್ಥೆಯಿಂದ ವಿಶೇಷ ಪ್ರವಚನ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya
error: Content is protected !!