September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

Suddi Udaya
error: Content is protected !!