25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

ಕನ್ಯಾಡಿ-1: ಇತ್ತೀಚೆಗೆ ನಿಧನರಾದ ಮೂಡಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮವು ಡಿ.18 ರಂದು ಮೂಡಬೆಟ್ಟು ನಿವಾಸದಲ್ಲಿ ಜರುಗಿತು.

ಈ ವೇಳೆ ಡಾ| ಪ್ರದೀಪ್ ನಾವೂರು ಹಾಗೂ ಯತೀಶ್ ಕಂಗೀತ್ತಿಲು ನುಡಿನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಜಿ.ಪಂ. ಮಾಜಿ ಸದಸ್ಯರಾದ ರಾಜಶೇಖರ್ ಅಜ್ರಿ, ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ನಮಿತಾ ಹರೀಶ್ ಕುಮಾರ್, ಕಾಲಬೈರವೇಶ್ವರ ಒಕ್ಕಲಿಗ ಗೌಡರ ಸಹಕಾರಿ ಸಂಘದ ಅಧ್ಯಕ್ಷ ರಂಜನ್ ಜಿ. ಗೌಡ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ತಾ.ಪಂ. ಮಾಜಿ ಅಧ್ಯಕ್ಷ ಮುಕುಂದ ಸುವರ್ಣ, ನಡ ಗ್ರಾ.ಪಂ. ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ವಾಣಿ ಕಾಲೇಜು ಪ್ರಾಂಶುಪಾಲರು ವಿಷ್ಣು ಪ್ರಕಾಶ್ , ಗೌಡ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಎಪಿಎಂ.ಸಿ ಮಾಜಿ ಅಧ್ಯಕ್ಷ ಭರತ್ ಇಂದಬೆಟ್ಟು, ನಡ ಪಂ.ಅ.ಅಧಿಕಾರಿ ತಾರಾನಾಥ, ಕಾರ್ಯದರ್ಶಿ ಕಿರಣ್ ಕುಮಾರ್, ಸಿಬ್ಬಂದಿವರ್ಗ ಹಾಗೂ ಸದಸ್ಯರು , ನಡ ಕಾಲೇಜಿನ ಪ್ರಾಂಶುಪಾಲರು, ಗೌಡರ ಸಂಘದ ನಿರ್ದೇಶಕರು , ನಾವೂರು , ನಡ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು, ಮನೆಯವರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಲೇಖಕಿ ಶ್ವೇತಾ ದಿಲೀಪ್ ರವರ ಕೃತಿ “ಜೀವನದ ಬೆಳಕು” ಪುಸ್ತಕ ಬಿಡುಗಡೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!