July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

ನಿಡ್ಲೆ ಸಹಕಾರಿ ಸಂಘದ ಕಳೆಂಜ ಶಾಖೆಯ ವ್ಯವಸ್ಥಾಪಕ ಕೃಷ್ಣ ಪ್ರಸಾದ್ ರವರ ಚಿನ್ನದ ಉಂಗುರವು ಡಿ.19 ರಂದು ಬೆಳಿಗ್ಗೆ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಳೆದುಹೋಗಿದ್ದು ಕೂಡಲೇ ದೇವಸ್ಥಾನ ಆಡಳಿತ ಮಂಡಳಿಗೆ ವಿಷಯ ತಿಳಿಸಿದರು.

ನಂತರ ಆಡಳಿತ ಮಂಡಳಿಯ ಅರ್ಚಕ ರಾಮಕೃಷ್ಣ ಭಟ್, ಸಿಬ್ಬಂದಿಗಳಾದ ಗೀತಾ, ಉಮೇಶ್ ಶೆಟ್ಟಿರವರು ಹುಡುಕಿದಾಗ ದೇವಸ್ಥಾನದ ವಠಾರದಲ್ಲಿ ಚಿನ್ನದ ಉಂಗುರ ಸಿಕ್ಕಿದ್ದು ಅದನ್ನು ಕೃಷ್ಣ ಪ್ರಸಾದ್ ವರಿಗೆ ಕಳೆಂಜ ಶ್ರೀ ಸದಾಶೀವೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ ಕಾಯಡ , ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರತ್ನಾಕರ ಗುತ್ತು ರವರು ಕಳೆಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ತೆರಳಿ ಚಿನ್ನದ ಉಂಗುರವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ.

Related posts

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಧರ್ಮಸ್ಥಳದಲ್ಲಿ ಗೀತ ನೃತ್ಯಾಲಯ ವಾರ್ಷಿಕೋತ್ಸವ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!