September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಸ.ಉ.ಹಿ.ಪ್ರಾ.ಶಾಲೆ ಶಿಶಿಲ ಹಳೆ ವಿದ್ಯಾರ್ಥಿಗಳು ಮತ್ತು ವಿಧ್ಯಾಭಿಮಾನಿಗಳು ಕಟ್ಟಿಸಿದ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ಡಿ.29ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು “ಶ್ರೀ ಶಿಶಿಲೇಶ್ವರ” ದೇವರಿಗೆ ಸಮರ್ಪಿಸಿ ನಂತರ ಶಿಶಿಲದ ದೈವ ನರ್ತಕ ನಾರ್ಣ ನಲ್ಕೆರವರು ಆಮಂತ್ರಣ ಪತ್ರಿಕೆಯನ್ನು ಡಿ.19 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಮೋಹನ್ ಗೌಡ, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ್ ಶಿಶಿಲ, ಶಿಶಿಲ ಗ್ರಾ. ಪಂ ಅಧ್ಯಕ್ಷ ಸುಧಿನ್ ಡಿ, ನಿಕಟಪೂರ್ವಾಧ್ಯಕ್ಷ ಸಂದೀಪ್ ಅಮ್ಮುಡಂಗೆ, ಕಟ್ಟಡ ಸಮಿತಿಯ ಸದಸ್ಯರಾದ ಭುವನ್ ಕುಮಾರ್ , ಮನೋಜ್, ಪದ್ಮಯ್ಯ ಗೌಡ , ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ಪಡ್ಪು ಹಳೆ ವಿಧ್ಯಾರ್ಥಿಗಳಾದ ಹರೀಶ್, ಜಯಂತಿ, ಗಾಯತ್ರಿ, ವಸಂತಿ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya
error: Content is protected !!