25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನ ಸಿ.ಎನ್ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರಿಂದ ತನಗೆ ಹಾಗೂ ತನ್ನ ಪತ್ನಿಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ರಿಂದ ತನಗೆ ಮತ್ತು ತನ್ನ ಪತ್ನಿ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ PO1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya
error: Content is protected !!