23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜೀವಬೆದರಿಕೆ ಹಾಕಬಹುದು: ಚಿನ್ನಯ್ಯನಿಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರ ಮೇಲೆ ದೂರು

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಜೈಲು ಸೇರಿ ಹೊರಬಂದ ಚಿನ್ನ ಸಿ.ಎನ್ ಇದೀಗ ಮಹೇಶ್ ಶೆಟ್ಟಿ ಹಾಗೂ ಇತರಿಂದ ತನಗೆ ಹಾಗೂ ತನ್ನ ಪತ್ನಿಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ತನಗೆ ರಕ್ಷಣೆ ನೀಡಬೇಕು ಎಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ದೂರು ಅರ್ಜಿ ಸಲ್ಲಿಸಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿ ಡಿ‌.18 ರಂದು ಶಿವಮೊಗ್ಗ ಜೈಲಿನಿಂದ ರಾತ್ರಿ 8 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಿ ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್. ಟಿ, ಯೂಟ್ಯೂಬರ್ ಸಮೀರ್.ಎಮ್.ಡಿ, ವಿಠಲ್ ಗೌಡ, ಗಿರೀಶ್ ಮಟ್ಟಣ್ಣವರ್ ರಿಂದ ತನಗೆ ಮತ್ತು ತನ್ನ ಪತ್ನಿ ಗೆ ಜೀವಬೆದರಿಕೆ ಹಾಕಬಹುದು ಆದ್ದರಿಂದ ಸೂಕ್ತ ಕಾನೂನು ಕ್ರಮ ಕೈಗೊಂಡು ಯಾವುದೇ ತೊಂದರೆಯಾಗದಂತೆ ರಕ್ಷಣೆ ಕೊಡುವ ಬಗ್ಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ PO1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.

Related posts

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬಡಗಕಾರಂದೂರು ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರ ಸ್ಥಳಾಂತರ

Suddi Udaya
error: Content is protected !!