25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

ನಿಡ್ಲೆ : ಬೂಡುಜಾಲು ಎಂಬಲ್ಲಿ ವಾಸ್ತವ್ಯ ಹೊಂದಿರುವ ಕಮಲ ಸುಂದರ ಇವರ ಮನೆಯಲ್ಲಿದ್ದ ತಂದೆ -ತಾಯಿಯನ್ನು ಕಳೆದುಕೊಂಡ ದಿವ್ಯಾ ಎಂಬ ಬಾಲಕಿಗೆ ನಿಡ್ಲೆ ಗ್ರಾಮ ಪಂಚಾಯತ್ ಶಿಕ್ಷಣ ಹಾಗೂ ಪುನರ್ವಸತಿ ವ್ಯವಸ್ಥೆಯನ್ನು ಮಾಡಿದೆ.

ದಿವ್ಯಾ ತಂದೆ ತಾಯಿ ಇಬ್ಬರು ನಿಧನರಾಗಿದ್ದು ನಿಡ್ಲೆ ಬೂಡುಜಾಲು ಎಂಬಲ್ಲಿರುವ ಅಜ್ಜ ಸುಂದರ ಅಜ್ಜಿ ಕಮಲ ರವರ ಮನೆಯಲ್ಲಿ ನೆಲೆಸಿರುತ್ತಾಳೆ. ಸದ್ರಿ ಸುಂದರ ಕಮಲ ವಯೋವೃದ್ದರಾಗಿದ್ದು ಮೊಮ್ಮಗಳಾದ ದಿವ್ಯಾ ಳನ್ನು ಸಾಕುವುದಕ್ಕೆ ಕಷ್ಟಕರವಾಗಿದೆ. ಅಲ್ಲದೇ ಅವಳನ್ನು ಶಾಲೆಗೆ ಕಳುಹಿಸುವುದಕ್ಕೂ ಸಾಧ್ಯವಿಲ್ಲ ಆದ್ದರಿಂದ ದಿವ್ಯಾವಳಿಗೆ ಶಿಕ್ಷಣ ಮತ್ತು ಪುನರ್ವಸತಿಯನ್ನು ಒದಗಿಸುವಂತೆ ನಿಡ್ಲೆ ಗ್ರಾ.ಪಂ ಗೆ ಮನವಿಯನ್ನು ಸಲ್ಲಿಸಿರುತ್ತಾರೆ.

ಮನವಿಗೆ ಸ್ಪಂದಿಸಿದ ನಿಡ್ಲೆ ಗ್ರಾಮದ ಮಹಿಳೆಯರ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯವರಿಂದ ಮಂಗಳೂರು ಬೊಂದೆಲ್ ಮಕ್ಕಳ ಕಲ್ಯಾಣ ಸಮಿತಿಗೆ ದಿವ್ಯಾಳನ್ನು ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya
error: Content is protected !!