32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ

ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!